Excise Suddi

Day: July 18, 2026

ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ಜಾಲ ಪತ್ತೆ; ಗ್ರಾಮೀಣ ಪೊಲೀಸರ ದಾಳಿ, 40 ಲೀಟರ್ ಜಪ್ತಿ

ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ದಂಧೆಯನ್ನು ಬಯಲಿಗೆಳೆಯುವಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಕ್ರಮ ಅಡ್ಡೆಯ ಮೇಲೆ ಭರ್ಜರಿ ದಾಳಿ ನಡೆಸಿರುವ ಪೊಲೀಸರು ಭಾರಿ ಪ್ರಮಾಣದ ವಿಷಕಾರಿ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಪರಶುರಾಮ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಹೊರವಲಯದ ಸ್ನೇಹಾರೆಡ್ಡಿ ಡಾಬಾದ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಮಾರಕವಾಗಬಲ್ಲ ರಾಸಾಯನಿಕಗಳನ್ನು…

Read More

Solverwp- WordPress Theme and Plugin