Skip to main content

Excise Suddi

ಅಪರಾಧ

ನಿಯಮ ಮೀರಿ ಬಾರ್‌ಗಳ ದರ್ಬಾರ್:ಬಾಗೇಪಲ್ಲಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಕುಡುಕರ ಹಾವಳಿ, ಸಾರ್ವಜನಿಕರ ಆಕ್ರೋಶ

ಕಾನೂನು ಕಿಸೆಗೆ ಹಾಕಿಕೊಂಡ ಬಾರ್ ಮಾಲೀಕರು: ಬಾಗೇಪಲ್ಲಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಕಣ್ಣುಮುಚ್ಚಾಲೆ   ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಅಬಕಾರಿ ಇಲಾಖೆಯ ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ,ಬಾರ್ ಅಂಡ್ ರೆಸ್ಟೋರೆಂಟ್‌ಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.   ಸರ್ಕಾರ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ,ಎಂದರೆ ಬೆಳಗಿನ ಜಾವ 5 ಗಂಟೆಗೇ ಬಾರ್‌ಗಳ ಬಾಗಿಲು ತೆರೆದು ಮದ್ಯ ಮಾರಾಟ ಮಾಡಲಾಗುತ್ತಿದ್ದು, ಪಟ್ಟಣದಲ್ಲಿ ಬಾರ್ ಮಾಲೀಕರದ್ದೇ ದರ್ಬಾರ್ ನಡೆದಂತಿದೆ.   ಪಟ್ಟಣದ ಪ್ರಮುಖ ಬಾರ್‌ಗಳಲ್ಲಿ ನಿಯಮಗಳನ್ನು ಸಂಪೂರ್ಣವಾಗಿ…

Read More

ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ಜಾಲ ಪತ್ತೆ; ಗ್ರಾಮೀಣ ಪೊಲೀಸರ ದಾಳಿ, 40 ಲೀಟರ್ ಜಪ್ತಿ

ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ದಂಧೆಯನ್ನು ಬಯಲಿಗೆಳೆಯುವಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಕ್ರಮ ಅಡ್ಡೆಯ ಮೇಲೆ ಭರ್ಜರಿ ದಾಳಿ ನಡೆಸಿರುವ ಪೊಲೀಸರು ಭಾರಿ ಪ್ರಮಾಣದ ವಿಷಕಾರಿ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಪರಶುರಾಮ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಹೊರವಲಯದ ಸ್ನೇಹಾರೆಡ್ಡಿ ಡಾಬಾದ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಮಾರಕವಾಗಬಲ್ಲ ರಾಸಾಯನಿಕಗಳನ್ನು…

Read More

Solverwp- WordPress Theme and Plugin